Download Our App

Follow us

Home » ಅಪರಾಧ » ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ – MLA ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ..!

ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ – MLA ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ..!

ಬೆಂಗಳೂರು : ಜೀವ ಬೆದರಿಕೆ, ಜಾತಿ ನಿಂದನೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ಶಾಸಕ ಮುನಿರತ್ನರನ್ನು ಇಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಇದೀಗ MLA ಮುನಿರತ್ನಗೆ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಮುನಿರತ್ನ ಅವರಿಗೆ ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಅವರನ್ನು ಕೋರ್ಟ್​ಗೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದೆ.

ಜಾತಿ ನಿಂದನೆ, ಜೀವ ಬೆದರಿಕೆ ಕೇಸಲ್ಲಿ ಅರೆಸ್ಟ್​​ ಆಗಿರುವ ಮುನಿರತ್ನ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನಾಳೆ ಜನಪ್ರತಿನಿಧಿಗಳ ಕೋರ್ಟ್​ನಲ್ಲಿ ಬೇಲ್​ ಅರ್ಜಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ : ಸೆ.30ರವರೆಗೂ ಜೈಲಲ್ಲೇ ದರ್ಶನ್​​​ ಗ್ಯಾಂಗ್ ​​​- ಸತತ ಏಳನೇ ಬಾರಿ ನ್ಯಾಯಾಂಗ ಬಂಧನ ವಿಸ್ತರಣೆ..!

Leave a Comment

DG Ad

RELATED LATEST NEWS

Top Headlines

ಮುನಿರತ್ನ ವಿರುದ್ಧ SIT ರಚನೆಗೆ ಸರ್ಕಾರದ ಮೇಲೆ ಒಕ್ಕಲಿಗ ನಾಯಕರ ಒತ್ತಡ..!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಒಕ್ಕಲಿಗ ನಾಯಕರ ತಂಡ ಮುಗಿಬಿದ್ದಿದೆ. ಈಗಾಗಲೇ ಸಚಿವ ಚಲುವರಾಯ ಸ್ವಾಮಿ ಹಾಗೂ ಎಂಸಿ ಸುಧಾಕರ್ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ನಿಯೋಗ

Live Cricket

Add Your Heading Text Here