Download Our App

Follow us

Home » ಸಿನಿಮಾ » ಆರ್​ಸಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ನಾಯಕ..!

ಆರ್​ಸಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ನಾಯಕ..!

ಕನ್ನಡದಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಹಾಗೂ ನಿರ್ಮಿಸಿರುವ ಆರ್ ಚಂದ್ರು, ಇತ್ತೀಚಿಗೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿ, ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಏಕಕಾಲಕ್ಕೆ ಐದು ಚಿತ್ರಗಳಿಗೆ ಚಾಲನೆ ನೀಡಿದ್ದರು.

ಈಗ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಆರನೇ ಚಿತ್ರದ ಘೋಷಣೆಯಾಗಿದೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಆರನೇ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. ಈ ಕುರಿತು ಆರ್ ಚಂದ್ರು ಅವರು ಸಾಮಾಜಿಕ ಜಾಲತಾಣ ಖಾತೆ ಎಕ್ಸ್​ನಲ್ಲಿ ಟ್ವೀಟ್ ಮಾಡುವ ಮೂಲಕ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ.

 

ಆರ್ ಚಂದ್ರು ಸಾರಥ್ಯದ “ಆರ್ ಸಿ ಸ್ಟುಡಿಯೋಸ್” ನಿರ್ಮಾಣ ಸಂಸ್ಥೆ ಈ ವಷ ಜನವರಿಯಲ್ಲಿ ಉದ್ಘಾಟನೆಯಾಗಿತ್ತು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿ, ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಚಾಲನೆ ನೀಡಿದ್ದರು.

ಆರ್.ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗುತ್ತಿರುವ 5 ಚಿತ್ರಗಳಿವು –  ‘ಶ್ರೀ ರಾಮ ಬಾಣ’, ‘ಕಬ್ಜ 2’, ‘ಪಿಓಕೆ’, ‘ಫಾದರ್’ ಮತ್ತು ‘ಡಾಗ್’

ಇದನ್ನೂ ಓದಿ :  ಸಂಧಾನ ಯಶಸ್ವಿ- ಸುಮಲತಾ ಅಂಬರೀಶ್ ಬೆಂಬಲ ಬೆನ್ನಲ್ಲೇ ಹೆಚ್​ಡಿಕೆ ಫುಲ್ ಆ್ಯಕ್ಟೀವ್..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here