Download Our App

Follow us

Home » ಜಿಲ್ಲೆ » KRS ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ರಿಲೀಸ್​ : ನದಿಪಾತ್ರದ ಜನರ ಸ್ಥಳಾಂತರಕ್ಕೆ ಅಧಿಕಾರಿಗಳ ಸೂಚನೆ..!

KRS ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ರಿಲೀಸ್​ : ನದಿಪಾತ್ರದ ಜನರ ಸ್ಥಳಾಂತರಕ್ಕೆ ಅಧಿಕಾರಿಗಳ ಸೂಚನೆ..!

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ವರುಣನ ಅಬ್ಬರದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರದಿಂದ 70 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ನದಿಪಾತ್ರದ ಜನರ ಸ್ಥಳಾಂತರಕ್ಕೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನ ಕಾವೇರಿ ಒಡಲಾದ ಕೆಆರ್‌ಎಸ್‌ ಡ್ಯಾಂ ಭರ್ತಿಯ ಅಂಚಿಗೆ ತಲುಪಿದೆ. ಹೀಗಾಗಿ ಡ್ಯಾಂನಿಂದ ನಿತ್ಯ ನೀರು ಬಿಡಲಾಗುತ್ತಿದೆ. ಅಲೆಗಳ ಅಬ್ಬರದಿಂದ KRS ಸಾಗರದಂತೆ ಭಾಸವಾಗುತ್ತಿದ್ದು, ಇಂದು ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಹೀಗಾಗಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.

ಇಂದಿನ ಕೆಆರ್‌ಎಸ್ ನೀರಿನ ಮಟ್ಟ

  • ಗರಿಷ್ಠ ಮಟ್ಟ- 124.80 ಅಡಿ
  • ಇಂದಿನ ಮಟ್ಟ- 124.35 ಅಡಿ
  • ಗರಿಷ್ಠ ಸಾಂದ್ರತೆ- 49.452 ಟಿಎಂಸಿ
  • ಇಂದಿನ ಸಾಂದ್ರತೆ- 48.824 ಟಿಎಂಸಿ
  • ಒಳ ಹರಿವು- 90,000 ಕ್ಯೂಸೆಕ್
  • ಹೊರ ಹರಿವು- 80,000 ಕ್ಯೂಸೆಕ್

ಇದನ್ನೂ ಓದಿ : ದರ್ಶನ್​ ಭೇಟಿ ನಂತ್ರ ರೇಣುಕಾಸ್ವಾಮಿ ಕುಟುಂಬಸ್ಥರ ಭೇಟಿಗೆ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್​ ರಾಜ್​..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here