Download Our App

Follow us

Home » ಜಿಲ್ಲೆ » ಘಟಪ್ರಭಾ ‌ನದಿಗೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ..!

ಘಟಪ್ರಭಾ ‌ನದಿಗೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ..!

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಘಟಪ್ರಭಾ ನದಿಗೆ 80 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟ ಹಿನ್ನೆಲೆ ಮುಧೋಳ ಯಾದವಾಡ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ 2-3 ಅಡಿಗಳಷ್ಟು ನೀರು ನಿಂತಿದ್ರು ಅಪಾಯವನ್ನು ಲೆಕ್ಕಿಸದೆ ವಾಹನಗಳ ಸವಾರರು ಸೇತುವೆ ಮೇಲೆ ಸಂಚಾರ ನಡೆಸುತ್ತಿದ್ದಾರೆ.

ಇನ್ನು ಯಾದವಾಡ ಸೇತುವೆ ಮುಳುಗಡೆಯಾಗಿದ್ದರಿಂದ ಮಿರ್ಜಿ,ಚನ್ನಾಳ, ಒಂಟಗೋಡಿ ಸೇರಿದಂತೆ ಹದಿನೈದು ಗ್ರಾಮಗಳ ಸಂಪರ್ಕ ಕೂಡ ಕಟ್ ಆಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರೋದ್ರಿಂದ ಜಿಲ್ಲಾಡಳಿತ ನದಿ ಪಾತ್ರಗಳಿಗೆ ತೆರಳದಂತೆ ಜನರಿಗೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ‘ಪೌಡರ್’ ಚಿತ್ರದ ರಿಲೀಸ್ ಡೇಟ್ ಪೋಸ್ಟ್ ಪೋನ್ – ಇಲ್ಲಿದೆ ಹೊಸ ಅಪ್​​​ಡೇಟ್..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here