ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಘಟಪ್ರಭಾ ನದಿಗೆ 80 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟ ಹಿನ್ನೆಲೆ ಮುಧೋಳ ಯಾದವಾಡ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ 2-3 ಅಡಿಗಳಷ್ಟು ನೀರು ನಿಂತಿದ್ರು ಅಪಾಯವನ್ನು ಲೆಕ್ಕಿಸದೆ ವಾಹನಗಳ ಸವಾರರು ಸೇತುವೆ ಮೇಲೆ ಸಂಚಾರ ನಡೆಸುತ್ತಿದ್ದಾರೆ.
ಇನ್ನು ಯಾದವಾಡ ಸೇತುವೆ ಮುಳುಗಡೆಯಾಗಿದ್ದರಿಂದ ಮಿರ್ಜಿ,ಚನ್ನಾಳ, ಒಂಟಗೋಡಿ ಸೇರಿದಂತೆ ಹದಿನೈದು ಗ್ರಾಮಗಳ ಸಂಪರ್ಕ ಕೂಡ ಕಟ್ ಆಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರೋದ್ರಿಂದ ಜಿಲ್ಲಾಡಳಿತ ನದಿ ಪಾತ್ರಗಳಿಗೆ ತೆರಳದಂತೆ ಜನರಿಗೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ‘ಪೌಡರ್’ ಚಿತ್ರದ ರಿಲೀಸ್ ಡೇಟ್ ಪೋಸ್ಟ್ ಪೋನ್ – ಇಲ್ಲಿದೆ ಹೊಸ ಅಪ್ಡೇಟ್..!
Post Views: 103