Download Our App

Follow us

Home » ಜಿಲ್ಲೆ » ಜೈ ಶ್ರೀರಾಮ್​​​​ ಘೋಷಣೆ ಕೂಗಿದ ವಿಚಾರ : ಕಲಬುರಗಿಯಲ್ಲಿ ಕಾಂಗ್ರೆಸ್​ – ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ..!

ಜೈ ಶ್ರೀರಾಮ್​​​​ ಘೋಷಣೆ ಕೂಗಿದ ವಿಚಾರ : ಕಲಬುರಗಿಯಲ್ಲಿ ಕಾಂಗ್ರೆಸ್​ – ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ..!

ಕಲಬುರಗಿ : ಜೈ ಶ್ರೀರಾಮ್​​​​ ಎಂದು ಘೋಷಣೆ ಕೂಗಿದ ವಿಚಾರಕ್ಕೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಬಡದಾಳ ಗ್ರಾಮದಲ್ಲಿ‌ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರು ಕಚ್ಚಾಡಿದ್ದಾರೆ.

ಅಫಜಲಪುರ ಕಾಂಗ್ರೆಸ್​ ಶಾಸಕ‌ ಎಂ.ವೈ.ಪಾಟೀಲ್ ಎದುರೇ ಮಾತಿನ ಚಕಮಕಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗಾಗಿ ಬಡದಾಳ ಗ್ರಾಮಕ್ಕೆ ಶಾಸಕ ಪಾಟೀಲ್​ ಬಂದಿದ್ದರು. ಈ ವೇಳೆ ಗ್ರಾಮದ ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಎಂದು ಕೆಲ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದರು.

ಈ ವೇಳೆ ಜೈ ಶ್ರೀರಾಮ್​​​ ಅಂತಾ ಘೋಷಣೆ ಹಾಕಿದ್ರು. ಇದರಿಂದ ಸಿಟ್ಟಾದ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿ ಘೋಷಣೆ ಹಾಕಲು ಮುಂದಾಗಿದ್ದಾರೆ. ಇದ್ರಿಂದಾಗಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಸ್ಥಳೀಯರು ಎರಡೂ ಕಡೆಯವರನ್ನು ಸಮಾಧಾನ ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ 3 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ : ಲಕ್ಷಾಂತರ ಮೌಲ್ಯದ ಮರಗಳು ಸುಟ್ಟು ಭಸ್ಮ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here