Download Our App

Follow us

Home » ಜಿಲ್ಲೆ » ಬಳ್ಳಾರಿಯ ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯಲ್ಲಿ ಎಸಿ ಬ್ಲಾಸ್ಟ್ : ಮೂವರಿಗೆ ಗಂಭೀರ ಗಾಯ..!

ಬಳ್ಳಾರಿಯ ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯಲ್ಲಿ ಎಸಿ ಬ್ಲಾಸ್ಟ್ : ಮೂವರಿಗೆ ಗಂಭೀರ ಗಾಯ..!

ಬಳ್ಳಾರಿ : ಬಳ್ಳಾರಿಯ ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯಲ್ಲಿ ಎಸಿ ಬ್ಲಾಸ್ಟ್​ ಆದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿರುವ ಕಲ್ಯಾಣ್​​ ಜ್ಯುವೆಲ್ಲರಿ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ.

ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದಿಂದಾಗಿ ಕಿಟಕಿ ಗಾಜುಗಳು ಒಡೆದುಹೋಗಿವೆ. ಗಾಯಾಳುಗಳನ್ನು ವಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ರೂಸ್​ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಓರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬಂಧನ ಭೀತಿ : ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ಹೆಚ್.ಡಿ ರೇವಣ್ಣ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here