Download Our App

Follow us

Home » ರಾಜಕೀಯ » ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ನೊಂದಿದ್ದಾರೆ – ನಿಖಿಲ್‌ ಕುಮಾರಸ್ವಾಮಿ..!

ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ನೊಂದಿದ್ದಾರೆ – ನಿಖಿಲ್‌ ಕುಮಾರಸ್ವಾಮಿ..!

ಬೆಂಗಳೂರು : ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ನೊಂದಿದ್ದಾರೆ. ದೇವೇಗೌಡರ ಆರೋಗ್ಯದ ಮೇಲೆ ಇದು ಪರಿಣಾಮ ಬೀರಿದೆ ಎಂದು ಯುವ ಜೆಡಿಎಸ್​​ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.

ದೇವೇಗೌಡರ ನಿವಾಸಕ್ಕೆ ಭೇಟಿ ಕೊಟ್ಟ ನಂತರ ನಿಖಿಲ್ ಕುಮಾರಸ್ವಾಮಿ ಮಾತನಾಡಿ, 30 ವರ್ಷ ಜೆಡಿಎಸ್ ಪಕ್ಷವನ್ನು ಗೌಡರು ಕಟ್ಟಿ ಬೆಳೆಸಿದ್ದಾರೆ. ಈ ಪ್ರಕರಣ ಪಕ್ಷದ ಮೇಲೆ ಪರಿಣಾಮ ಬೀರುತ್ತೆ ಅನ್ನೋ ನೋವಿದೆ.

ಇನ್ನು ಈ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ಮಾಡುತ್ತಿದೆ, ಸತ್ಯ ಹೊರಬರಲಿ. ನಾನು ಹಾಸನಾಂಬೆ ದರ್ಶನ ಬಿಟ್ಟರೆ ಬೇರೆ ಸಮಯದಲ್ಲಿ ಹಾಸನಕ್ಕೆ ಹೋಗಲ್ಲ. ನನಗೂ ಹಾಸನ ಸಂಸದರಿಗೂ ಅಷ್ಟು ಸಂಪರ್ಕ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : DCP ಕಚೇರಿಯಿಂದಲೇ ಕುಖ್ಯಾತ ರೌಡಿ ಶೀಟರ್​ ಎಸ್ಕೇಪ್ – ಆಗಿದ್ದೇಗೆ ಗೊತ್ತಾ ?

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here