ಧಾರವಾಡ : ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮವನ್ನು ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಧಾರವಾಡದಲ್ಲಿ ಪ್ರಜ್ವಲ್ ಪೆನ್ಡ್ರೈವ್ ಪ್ರಕರಣದ ಬಗ್ಗೆ ಪ್ರಹ್ಲಾದ ಜೋಶಿ ಮಾತನಾಡಿ, ದೇವೇಗೌಡರಿಗೆ ಇಂಥಾ ವಯಸ್ಸಿನಲ್ಲಿ ನೋವು ಉಂಟಾಗಿರೋದು ಬೇಸರ ತಂದಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಾಕಷ್ಟು ಆರೋಪಗಳು ಕೇಳಿ ಬಂದಿವೆ.
ರೇವಣ್ಣ ವಿರುದ್ಧ ತನಿಖೆ ನಡೆಸುವುದು ಒಳ್ಳೆಯದೇ. ಆದರೆ ಬಂಧನ ಎಷ್ಟು ಸರಿ? ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ ಎಂದು ಧಾರವಾಡದಲ್ಲಿ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ : ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಭಾರೀ ಪ್ರಮಾಣದ ಪೆಟ್ರೋಲ್ ರಸ್ತೆ ಪಾಲು..!
Post Views: 176