ಬೆಂಗಳೂರು : ಜೂನ್ 4ರ ನಂತ್ರ ಕಾಂಗ್ರೆಸ್ ಸರ್ಕಾರ ಇರಲ್ಲ, ಸರ್ಕಾರ ಬೀಳೋ ಹಂತಕ್ಕೆ ಬಂದಿದೆ, ಮುಂದೆ ಪಿಕ್ಚರ್ ಬಾಕಿ ಇದೆ. ಮಹಾರಾಷ್ಟ್ರದ ಮಾದರಿ ರಾಜ್ಯದಲ್ಲೂ ಸರ್ಕಾರ ಬದಲಾಗುತ್ತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಆರ್.ಅಶೋಕ್ ಮಾತನಾಡಿ, ಚುನಾವಣೆ ನಂತ್ರ ಡೌಟೇ ಇಲ್ಲ, ಈ ಸರ್ಕಾರ ಉಳಿಯಲ್ಲ. ಸರ್ಕಾರ ಉಳಿಯಲ್ಲ ಅಂತ ಕಾಂಗ್ರೆಸ್ ನವ್ರೇ ಹೇಳ್ತಿದ್ದಾರೆ, ಕಾಂಗ್ರೆಸ್ ಶಾಸಕರು ಅಭಿವೃದ್ಧಿ ಆಗಿಲ್ಲ ಅಂತ ಬೇಜಾರಲ್ಲಿದ್ದಾರೆ. ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ, ಇದು ಪಾಪಿ ಸರ್ಕಾರ, ಅಭಿವೃದ್ಧಿ ಮಾಡದ ಸರ್ಕಾರ ಎಂದಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ರೇಪ್ ಕೇಸ್ ದಾಖಲು..!
Post Views: 114