Download Our App

Follow us

Home » ಅಪರಾಧ » ಬೆಂಗಳೂರು : ರೌಡಿಶೀಟರ್ ಬಂಧನಕ್ಕೆ ತೆರಳಿದ್ದಾಗ ಪೊಲೀಸರ ಮೇಲೆಯೇ ಹ*ಲ್ಲೆ – ಆರೋಪಿಗೆ ಗುಂಡೇಟು..!

ಬೆಂಗಳೂರು : ರೌಡಿಶೀಟರ್ ಬಂಧನಕ್ಕೆ ತೆರಳಿದ್ದಾಗ ಪೊಲೀಸರ ಮೇಲೆಯೇ ಹ*ಲ್ಲೆ – ಆರೋಪಿಗೆ ಗುಂಡೇಟು..!

ಬೆಂಗಳೂರು : ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ.

ಹೇಮಂತ್ ಗೌಡ ಎಂಬುವವರ ಕೊಲೆ ಪ್ರಕರಣದ 2 ನೇ ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಕಾಲಿಗೆ ದೊಡ್ಡಬಳ್ಳಾಪುರ ಇನ್ಸ್​ಪೆಕ್ಟರ್ ಸಾಧಿಕ್ ಪಾಷ ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಶ್ರೀನಿವಾಸ್​ ಬಂಧನಕ್ಕೆ ತೆರಳಿದ್ದ ವೇಳೆ ಕಾನ್ಸ್​ಟೇಬಲ್ ಚಂದ್ರು ಮೇಲೆ ಹಲ್ಲೆ‌ ಮಾಡಿದ್ದಾನೆ.

ಬಳಿಕ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ರೈಲಿನಲ್ಲೂ ರಾಕ್ಷಸತ್ವ ಪ್ರದರ್ಶಿಸಿದ್ದ ಹುಬ್ಬಳ್ಳಿ ಅಂಜಲಿ ಹಂತಕ : ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಹಿಳೆ ಪಾರು..!

Leave a Comment

DG Ad

RELATED LATEST NEWS

Top Headlines

BTV mega exclusive : ಬೆಂಗಳೂರು ದಕ್ಷಿಣ ಎಸಿ ರಜನಿಕಾಂತ್ ವಿರುದ್ಧ ಭ್ರಷ್ಟಾಚಾರ ಆರೋಪ..!

ಬೆಂಗಳೂರು : ಜಮೀನು ಖಾತಾ ಮಾಡಿಕೊಡಲು ಫೋನ್​ ಪೇ / ಆನ್ ಲೈನ್ ಮೂಲಕ ಅಧಿಕಾರಿಯೊಬ್ಬರು ಲಂಚ ವಸೂಲಿ ಮಾಡಿರುವ ಆರೋಪವೊಂದು ಕೇಳಿದೆ ಬಂದಿದೆ. ಬೆಂಗಳೂರು ದಕ್ಷಿಣ

Live Cricket

Add Your Heading Text Here