ವಿಜಯಪುರ : ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ ಮಾಡಿದ್ದಾರೆ. 22 ವರ್ಷದ ರೋಹಿತ್ ಸುಭಾಶ ಪವಾರ ಕೊಲೆಯಾದವನು.
ರೋಹಿತ್ನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಬಳಿಕ ಮುಳ್ಳಿನ ಕಂಟಿಯಲ್ಲಿ ಶವ ಎಸೆದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇನ್ನೂ ಕೊಲೆ ನಡೆದ ಜಾಗದಲ್ಲಿ ಬಿಯರ್ ಬಾಟಲ್ ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ಸ್ಥಳಕ್ಕ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮೈಸೂರಲ್ಲಿ 25 ಪುಟ್ಟ ಮಕ್ಕಳು ಸೇರಿ 114 ಮಂದಿಯಲ್ಲಿ ಕಾಲರಾ ಲಕ್ಷಣ..!
Post Views: 86