Download Our App

Follow us

Home » ಜಿಲ್ಲೆ » ಕುಡಿದ ಮತ್ತಲ್ಲಿ ಈಜಲು ಹೋಗಿ ಯುವಕ ನೀರು ಪಾಲು..!

ಕುಡಿದ ಮತ್ತಲ್ಲಿ ಈಜಲು ಹೋಗಿ ಯುವಕ ನೀರು ಪಾಲು..!

ಕಲಬುರಗಿ : ಕುಡಿದ ಮತ್ತಲ್ಲಿ ಈಜಲು ಹೋಗಿ ಹೈದರಾಬಾದ್‌ ಮೂಲದ ಯುವಕ ನೀರು ಪಾಲಾದ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾಡ ಗ್ರಾಮದ ಬಳಿ ನಡೆದಿದೆ.

ಮಹ್ಮದ್ ಸಾಜೀದ್ ಎನ್ನುವ ಯುವಕ ಗೆಳೆಯರೊಂದಿಗೆ ಕಮಲಾಪುರ ಪಕ್ಕದ ದರ್ಗಾ ಜಾತ್ರೆಗೆ ಬಂದಿದ್ದ. ಮಾರ್ಗ ಮಧ್ಯೆ ಕುಡಿದ ಮತ್ತಿನಲ್ಲಿ ಬ್ರಿಜ್ ಕಂ ಬ್ಯಾರೇಜಲ್ಲಿ ಈಜಲು ಹೋಗಿದ್ದಾನೆ. ಈ ವೇಳೆ ಸಾಜೀದ್​ ನೀರಿನಲ್ಲಿ ಮುಳುಗಿದ್ದಾನೆ.

ಈ ದೃಶ್ಯವನ್ನ ಬ್ರಿಜ್ ಮೇಲಿದ್ದ ಇವನ ಗೆಳೆಯ ಮೊಬೈಲ್​ನಲ್ಲಿ ಶೂಟ್ ಮಾಡಿದ್ದಾನೆ. ಕಮಲಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಿತರ ನಿರ್ಲಕ್ಷ್ಯದ ಬಗ್ಗೆ ಮೃತನ ಸೋದರ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ : ವಿದ್ಯಾರ್ಥಿನಿ ಪ್ರಬುಧ್ಯಾ ಕೊಲೆಯಾಗಿರುವುದು ಧೃಡ – ಓರ್ವ ಪೊಲೀಸ್​ ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here