ಬಾಗಲಕೋಟೆ : ಎಮ್ಮೆ ಮಾರಾಟಕ್ಕಾಗಿ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಗಲಾಟೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಾಕಿ ಹಣಕ್ಕಾಗಿ ಅವಿನಾಶ್ ಮೇಲೆ ಸೈಫನ್ ಸಾಬ ಎಂಬಾತ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮುಧೋಳ ಪೋಲಿಸ್ ಠಾಣೆಗೆ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ. ಮುಧೋಳಕ್ಕೆ SP ಭೇಟಿ ನೀಡಿ, ಹೆಚ್ಚುವರಿ ಪೋಲಿಸರನ್ನು ನಿಯೋಜಿಸಿದ್ದಾರೆ.
ಇದನ್ನೂ ಓದಿ : ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್ ಸಾ*ವು : ಮೃತನ ಕುಟುಂಬಸ್ಥರಿಂದ ಲಾಕಪ್ ಡೆತ್ ಆರೋಪ..!
Post Views: 34