Download Our App

Follow us

Home » Uncategorized » ಮೋದಿ ಮತ್ತೆ ಗೆದ್ದರೆ ತಮ್ಮ ದೇಗುಲವನ್ನು ತಾವೇ ಕಟ್ಟಿಸ್ತಾರೆ : ಸಚಿವ ಶಿವರಾಜ್​ ತಂಗಡಗಿ..!

ಮೋದಿ ಮತ್ತೆ ಗೆದ್ದರೆ ತಮ್ಮ ದೇಗುಲವನ್ನು ತಾವೇ ಕಟ್ಟಿಸ್ತಾರೆ : ಸಚಿವ ಶಿವರಾಜ್​ ತಂಗಡಗಿ..!

ಕೊಪ್ಪಳ : ಮೋದಿ ಮತ್ತೆ ಗೆದ್ದರೆ ತಮ್ಮ ದೇಗುಲವನ್ನು ತಾವೇ ಕಟ್ಟಿಕೊಳ್ತಾರೆ, ರಾಮನ ಮಂದಿರ ಆಯ್ತು ಈಗ ಮೋದಿ ಮಂದಿರ ಕಟ್ತಾರೇನೋ..? ಮೋದಿಯವರ ಮಾತು ಕೇಳ್ತಾ ಇದ್ರೆ ನನಗೆ ಹಾಗನ್ನಿಸುತ್ತೆ ಎಂದು ಸಚಿವ ಶಿವರಾಜ್​​​​ ತಂಗಡಗಿ ಹೇಳಿದ್ದಾರೆ.

ಈ ಬಗ್ಗೆ ಕೊಪ್ಪಳದಲ್ಲಿ ಸಚಿವ ಶಿವರಾಜ್​​​​ ತಂಗಡಗಿ ಮಾತನಾಡಿ, ಆ ದೇವರೇ ಮೋದಿಯವರನ್ನು ಭೂಮಿಗೆ ಕಳಿಸಿದ್ದಾನಂತೆ. ಪುರಿ ಜಗನ್ನಾಥನೂ ನನ್ನ ಭಕ್ತ ಎಂದು ಮೋದಿ ಹೇಳಿದ್ದಾರೆ. ಇದು ಮೋದಿಯವರ ಅಹಂಕಾರದ ಪರಮಾವಧಿ, ನಾವು ಜನರ ಸೇವಕರೇ ಹೊರತು ದೇವರುಗಳಲ್ಲ. 40 ವರ್ಷ ಆಳಿದ ಕಾಂಗ್ರೆಸ್​ನ ಯಾರೂ ಇಂಥಾ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

ವಾಜಪೇಯಿಯವರೂ ಇಂತಹ ಮಾತುಗಳನ್ನು ಆಡಲಿಲ್ಲ, ಮತ್ತೊಮ್ಮೆ ಗೆದ್ದರೆ ಇವ್ರು ಇನ್ನೇನ್​ ಮಾಡ್ತಾರೋ ಗೊತ್ತಿಲ್ಲ ಎಂದು ಶಿವರಾಜ್​ ತಂಗಡಗಿ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ IT ಅಧಿಕಾರಿಗಳ ಬೃಹತ್​ ರೇಡ್​ – 26 ಕೋಟಿ ನಗದು, 90 ಕೋಟಿ ಮೌಲ್ಯದ ಸಂಪತ್ತು ಜಪ್ತಿ..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here