Download Our App

Follow us

Home » ಅಪರಾಧ » ಕೆ.ಆರ್ ನಗರ ಸಂತ್ರಸ್ತೆ ಕಿಡ್ನಾಪ್ ಪ್ರಕರಣ : ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತಂಡ ರಚನೆ..!

ಕೆ.ಆರ್ ನಗರ ಸಂತ್ರಸ್ತೆ ಕಿಡ್ನಾಪ್ ಪ್ರಕರಣ : ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತಂಡ ರಚನೆ..!

ಬೆಂಗಳೂರು : ಕೆ.ಆರ್ ನಗರ ಸಂತ್ರಸ್ತೆ ಕಿಡ್ನಾಪ್ ಪ್ರಕರಣ ಸಂಬಂಧ ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತಂಡ ರಚನೆಯಾಗಿದೆ. SIT ಮುಖ್ಯಸ್ಥ ಮಹಿಳಾ DySP ರ್ಯಾಂಕ್ ಅಧಿಕಾರಿಯನ್ನು ನೇಮಕ ಮಾಡಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದ ಮೇಲೆ ಭವಾನಿ ರೇವಣ್ಣ ಎಸ್ಕೇಪ್ ಆಗಿದ್ದು, ಬೆಂಗಳೂರು, ಹಾಸನದಲ್ಲಿ ಹುಡುಕಾಡಿದರೂ ಭವಾನಿ ಪತ್ತೆಯಾಗಿಲ್ಲ.

ಮೊಬೈಲ್ ಸ್ವಿಚ್ ಆಫ್ ಮಾಡಿ ಭವಾನಿ ರೇವಣ್ಣ ಎಸ್ಕೇಪ್ ಆಗಿದ್ದಾರೆ. ಪದ್ಮನಾಭನಗರದ ದೇವೆಗೌಡರ ಮನೆಯಲ್ಲಿದ್ದು, ಹೆಂಡತಿ ಬಗ್ಗೆ ಕೇಳಿದರೆ ರೇವಣ್ಣ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಈ ಹಿನ್ನಲೆ ಮಹಿಳಾ DySP ನೇತೃತ್ವದಲ್ಲಿ ಮಹಿಳಾ ಅಧಿಕಾರಿಗಳ ತಂಡ ರಚನೆಯಾಗಿದೆ.

ಹೈಕೋರ್ಟ್​ಗೆ ಅರ್ಜಿ ಸಲ್ಲಿಸೋ ಮುನ್ನ ಭವಾನಿ ಅವರನ್ನು ಅರೆಸ್ಟ್ ಮಾಡಲು ಸಿದ್ದತೆ ನಡೆಸುತ್ತಿದ್ದಾರೆ. ಬಂಧನದ ಭೀತಿಯಲ್ಲಿ ಎಸ್ಕೇಪ್ ಆಗಿರುವ ಭವಾನಿ ರೇವಣ್ಣ ಮತ್ತೆ ನಿರೀಕ್ಷಣಾ ಜಾಮೀನು ‌ಕೋರಿ ಸೋಮವಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸೋ ಸಾಧ್ಯತೆಯಿದೆ.

ಇದನ್ನೂ ಓದಿ : ಸಮೀಕ್ಷೆಗಳಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಪಾರುಪತ್ಯ : ಕಾಂಗ್ರೆಸ್​​​ಗೆ ಸಿಕ್ಕಿದ ಸ್ಥಾನ ಎಷ್ಟು ಗೊತ್ತಾ?

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here