Download Our App

Follow us

Home » ಅಪರಾಧ » ಬಾಗಲಕೋಟೆಯಲ್ಲಿ ಯುವಕನ ಕತ್ತುಕೊಯ್ದು ಬರ್ಬರ ಹ*ತ್ಯೆ..!

ಬಾಗಲಕೋಟೆಯಲ್ಲಿ ಯುವಕನ ಕತ್ತುಕೊಯ್ದು ಬರ್ಬರ ಹ*ತ್ಯೆ..!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಯುವಕನ ಕತ್ತುಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಮಖಂಡಿಯ ಸಿದ್ದಾಪುರ ಗ್ರಾಮದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

24 ವರ್ಷದ ಅನೀಸ್ ಬುಖಾರೆ ಎಂಬಾತ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಎಸ್​ಪಿ ಅಮರನಾಥ ರೆಡ್ಡಿ, ಡಿ.ವೈಎಸ್ಪಿ ಶಾಂತವೀರ ಭೇಟಿ ಕೊಟ್ಟಿದ್ದು, ಕೂಡಲೇ ಹಂತಕರನ್ನು ಅರೆಸ್ಟ್​ ಮಾಡೋದಾಗಿ ಹೇಳಿದ್ದಾರೆ.

ಸ್ಥಳಕ್ಕೆ ಎಸ್​ಪಿ ಅಮರನಾಥ ರೆಡ್ಡಿ, ಡಿ.ವೈಎಸ್​ಪಿ ಶಾಂತವೀರ, ಸಿಪಿಐ ಮಲ್ಲಪ್ಪ ಮಡ್ಡಿ, ಜಮಖಂಡಿ ಗ್ರಾಮೀಣ ಠಾಣೆ ಪಿ.ಎಸ್.ಐ ಮಹೇಶ ಸಂಖ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಜಮಖಂಡಿ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ BMTC ಬಸ್ ಹರಿದು ಯುವಕ ಸ್ಥಳದಲ್ಲೇ ಸಾ*ವು..! – BTV Kannada

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here