Download Our App

Follow us

Home » ರಾಜಕೀಯ » ಲೋಕಸಭೆ ಫಲಿತಾಂಶ : ಚಿಕ್ಕಬಳ್ಳಾಪುರ ಕ್ಷೇತ್ರದದಲ್ಲಿ ಮುನ್ನಡೆ ಕಾಯ್ದುಕೊಂಡ ಡಾ.ಕೆ.ಸುಧಾಕರ್..!

ಲೋಕಸಭೆ ಫಲಿತಾಂಶ : ಚಿಕ್ಕಬಳ್ಳಾಪುರ ಕ್ಷೇತ್ರದದಲ್ಲಿ ಮುನ್ನಡೆ ಕಾಯ್ದುಕೊಂಡ ಡಾ.ಕೆ.ಸುಧಾಕರ್..!

ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ.

ಚಿಕ್ಕಬಳ್ಳಾಪುರ  ಲೋಕಸಭಾ ಕ್ಷೇತ್ರದ ಮತ ಎಣಿಕೆ ಹೊರವಲಯದ ನಾಗಾರ್ಜುನ ಕಾಲೇಜಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಮತ ಎಣಿಕೆಯಲ್ಲಿ ಡಾ.ಕೆ.ಸುಧಾಕರ್ ಆರಂಭದಿಂದಲು ಮುನ್ನಡೆ ಕಾಯ್ದುಕೊಂಡಿದ್ದಾರೆ. ಆರಂಭದಿಂದಲೂ ಮುನ್ನಡೆಯ ಹಿನ್ನೆಲೆ ಅಭ್ಯರ್ಥಿ ಮುಖದಲ್ಲಿ ಮಂದಹಾಸ ಮೂಡಿದೆ.

ಮಾಧ್ಯಮ ಪ್ರತಿನಿಧಿಗಳಿಂದ ಲೀಡ್ ಅಂತರ ತಿಳಿದುಕೊಂಡು ಸಂತಸಗೊಂಡ ಸುಧಾಕರ್ ಅವರು  ನಗು ಮುಖದೊಂದಿಗೆ ಮತ ಎಣಿಕೆ ಕೇಂದ್ರದಿಂದ ಹೊರಗಡೆ ಬಂದಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ : ವಾರಣಾಸಿಯಲ್ಲಿ ಮೋದಿಗೆ ಭಾರೀ ಮುನ್ನಡೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here