ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ.
ಇದೀಗ ಗುಜರಾತಿನ ಗಾಂಧಿ ನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ 4. 30 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ.ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹಾವು ಏಣಿಯಾಟ ಅನುಭವಿಸಿದ್ದಾರೆ.
ಇದನ್ನೂ ಓದಿ : ಲೋಕಸಭೆ ಫಲಿತಾಂಶ : ಚಿಕ್ಕಬಳ್ಳಾಪುರ ಕ್ಷೇತ್ರದದಲ್ಲಿ ಮುನ್ನಡೆ ಕಾಯ್ದುಕೊಂಡ ಡಾ.ಕೆ.ಸುಧಾಕರ್..!
Post Views: 25