Download Our App

Follow us

Home » ರಾಜಕೀಯ » ಡಿ.ಕೆ.ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ : ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ..!

ಡಿ.ಕೆ.ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ : ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ..!

ತುಮಕೂರು : ಡಿ.ಕೆ.ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ. ರಾಜ್ಯದಲ್ಲಿ ಸಿದ್ದು ಪರ ಒಂದು ಅಹಿಂದ ಟೀಂ ಕೆಲಸ ಮಾಡ್ತಿದೆ. ಆ ಅಹಿಂದ ಟೀಂ & ಸಿದ್ದು ಸೇರಿ ಸುರೇಶ್​​ರನ್ನು ಸೋಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

​ತುಮಕೂರಿನಲ್ಲಿ ಸ್ಫೋಟಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ಸುರೇಶ್ ಗೌಡ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ ಸೇರಿ ಸೋಲಿಸ್ತಾರೆ ಎಂದಿದ್ದೆ. ಒಂದು ತಿಂಗಳ ಹಿಂದೆ ನಾನು ಹೇಳಿದ್ದಂತೆ ನಿಜವಾಗಿದೆ. 2 ಲಕ್ಷ ಮತಗಳ ಅಂತರದಿಂದ ಸೋಲಿಸ್ತಾರೆ ಅಂತಾ ಹೇಳಿದ್ದೆ.ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಇದು ಡಿ.ಕೆ.ಶಿವಕುಮಾರ್​​ ಸಿಎಂ ಆಗಬಾರದು ಎನ್ನುವ ಸಂಚಿನ ಭಾಗ. ಡಿಕೆಶಿ ಮುಖ್ಯಮಂತ್ರಿ ಆಗದಿದ್ರೆ ಈ ಸರ್ಕಾರ ಉಳಿಯಲ್ಲ.  ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭ ಆಗುತ್ತೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ : ಭೋವಿ ನಿಗಮದ ಹಗರಣ – ಗೂಳಿಹಟ್ಟಿ ಶೇಖರ್ ಮತ್ತೊಂದು ಸ್ಫೋಟಕ ಆಡಿಯೋ..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here