Download Our App

Follow us

Home » ಅಪರಾಧ » ರೇಣುಕಾಸ್ವಾಮಿ ಹ*ತ್ಯೆ ಕೇಸ್​​ : ದರ್ಶನ್​​ ಸೇರಿ 4 ಆರೋಪಿಗಳು ಪೊಲೀಸ್​​​ ಕಸ್ಟಡಿಗೆ..!

ರೇಣುಕಾಸ್ವಾಮಿ ಹ*ತ್ಯೆ ಕೇಸ್​​ : ದರ್ಶನ್​​ ಸೇರಿ 4 ಆರೋಪಿಗಳು ಪೊಲೀಸ್​​​ ಕಸ್ಟಡಿಗೆ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್​​ನಲ್ಲಿ ನಟ ದರ್ಶನ್‌ ಸೇರಿ ಬಂಧಿತ 17 ಆರೋಪಿಗಳ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನಲೆ ಪೊಲೀಸರು ಆರೋಪಿಗಳನ್ನು  24ನೇ ACMM ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಈಗಾಗಲೇ ಈ ಕೊಲೆ ಕೇಸ್​ ಸಂಬಂಧ ಎ1 ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ.

ನಂತರ A2 ಆರೋಪಿ ದರ್ಶನ್ ಸೇರಿ 4 ಮಂದಿಯನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಇದೀಗ ವಾದ- ಪ್ರತಿವಾದ ಅಲಿಸಿದ ನ್ಯಾಯಧೀಶರು ದರ್ಶನ್ ,ಧನರಾಜ್​​,​​ ವಿನಯ್​​ ಹಾಗೂ ಪ್ರದೋಶ್​ನನ್ನು ಪೊಲೀಸ್​​ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಕೋರ್ಟ್​ನತ್ತ ‘ಡಿ’ ಗ್ಯಾಂಗ್ ​​- ಕೋರ್ಟ್​ಗೆ ಪೊಲೀಸರಿಂದ ಟೈಟ್​​ ಸೆಕ್ಯೂರಿಟಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here