Download Our App

Follow us

Home » ರಾಜಕೀಯ » ದರ್ಶನ್ ಕೇಸ್ ವಿಚಾರದಲ್ಲಿ ಸಚಿವರಿಗೆ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ – ಹೇಳಿದ್ದೇನು?

ದರ್ಶನ್ ಕೇಸ್ ವಿಚಾರದಲ್ಲಿ ಸಚಿವರಿಗೆ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ – ಹೇಳಿದ್ದೇನು?

ಬೆಂಗಳೂರು : ದರ್ಶನ್​ ಕೇಸ್​​​ ವಿಚಾರದಲ್ಲಿ ಯಾರೂ ಕೂಡ ನನ್ನ ಹತ್ತಿರ ಬರಂಗಿಲ್ಲ. ಪ್ರಕರಣ ಕುರಿತು ಯಾರೊಬ್ಬರೂ ಹೆಚ್ಚಿಗೆ ಮಾತನಾಡಬಾರದು ಎಂದು ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ವಾರ್ನಿಂಗ್​​ ಕೊಟ್ಟಿದ್ದಾರೆ.

ಸಂಪುಟ ಸಭೆಯ ಆರಂಭದಲ್ಲೇ ಸಚಿವರಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ ಅವರು, ಈ ಪ್ರಕರಣದ ಬಗ್ಗೆ ಅನಗತ್ಯವಾಗಿ ತುಟಿ ಬಿಚ್ಚಬೇಡಿ, ಪರ-ವಿರೋಧ ಚರ್ಚೆ ಬೇಡ. ಇದಕ್ಕಿಂತ ಕ್ರೂರ ಕೃತ್ಯ ಮತ್ತೊಂದಿಲ್ಲ ಎಂದಿದ್ದಾರೆ.

ಇನ್ನು ಇದರಂತಹ ಕ್ರೂರತನ ನಾನು ನೋಡಿಯೇ ಇಲ್ಲ. ಯಾರೂ ಈ ವಿಚಾರದಲ್ಲಿ ನನ್ನ ಹತ್ರ ಬರಬೇಡಿ. ದರ್ಶನ್ ಪರ ಲಾಭಿ ಮಾಡಲು ಮುಂದಾದವರಿಗೆ ಹೊರಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ಮಾಡಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಹ*ತ್ಯೆ ಕೇಸ್​​ : ದರ್ಶನ್​​ ಸೇರಿ 4 ಆರೋಪಿಗಳು ಪೊಲೀಸ್​​​ ಕಸ್ಟಡಿಗೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here