Download Our App

Follow us

Home » ಜಿಲ್ಲೆ » ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯುತ್ ಅವಘಡ..!

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯುತ್ ಅವಘಡ..!

ಮೈಸೂರು : ಮೈಸೂರಿನ ಮಾನಸ ಗಂಗೋತ್ರಿ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್​​​ನಿಂದ ಡಿಪಿ ಹೊತ್ತಿ ಉರಿದಿದ್ದು, ವಿದ್ಯುತ್ ಪೆಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ವಿದ್ಯುತ್ ಪೆಟ್ಟಿಗೆಯಲ್ಲಿನ ಶಬ್ದ ಕೇಳುತ್ತಿದ್ದಂತೆ ವಿದ್ಯಾರ್ಥಿಗಳು ಓಡಿ ಬಂದಿದ್ದಾರೆ. ವಿದ್ಯಾರ್ಥಿಗಳು ಈ ಹಿಂದೆ ವಿದ್ಯುತ್ ರಿಪೇರಿ ಮಾಡಿಸುವಂತೆ ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ಇದನ್ನು ನಿರ್ಲಕ್ಷಿಸಿದ್ದರಿಂದ ಇದೀಗ ಡಿಪಿ ಸಿಡಿದು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದಿದ್ದಾರೆ.

ಇದನ್ನೂ ಓದಿ : ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರಕ್ಕೆ ಅಚ್ಯುತ್ ಕುಮಾರ್ ಎಂಟ್ರಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here