Download Our App

Follow us

Home » ಜಿಲ್ಲೆ » ಮಾಜಿ ಸಚಿವ ಬಿ.ಸಿ ಪಾಟೀಲ್​​ ಅಳಿಯ ಆತ್ಮಹ*ತ್ಯೆ..!

ಮಾಜಿ ಸಚಿವ ಬಿ.ಸಿ ಪಾಟೀಲ್​​ ಅಳಿಯ ಆತ್ಮಹ*ತ್ಯೆ..!

ದಾವಣಗೆರೆ : ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ​​ಹಿರಿಯ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 41 ವರ್ಷದ ಕೆ.ಜಿ.ಪ್ರತಾಪ್​​ ಕುಮಾರ್​ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಬಿ.ಸಿ.ಪಾಟೀಲ್​​ ಸಹೋದರಿಯ ಪುತ್ರ ಪ್ರತಾಪ್​​ ಕುಮಾರ್​​ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಕುಡಿದಿದ್ದಾರೆ. ಹೊನ್ನಾಳಿ ಅರಣ್ಯ ಪ್ರದೇಶದ ಪಕ್ಕದ ರಸ್ತೆಯಲ್ಲಿ ಪ್ರತಾಪ್​​ ಕುಮಾರ್ ಕಾರು ಪತ್ತೆಯಾಗಿತ್ತು, ಕಾರು ನೋಡಿ ಕೆಲವರು ಅರಣ್ಯಕ್ಕೆ ಹೋಗಿ ನೋಡಿದ್ರು. ಈ ವೇಳೆ ಅಸ್ವಸ್ಥ ಸ್ಥಿತಿಯಲ್ಲಿದ್ದ ಪ್ರತಾಪ್​​ರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು.

ಶಿವಮೊಗ್ಗದ ಮೆಗ್ಗಾನ್​​ ಆಸ್ಪತ್ರೆಯಲ್ಲಿ ಟ್ರೀಟ್​ಮೆಂಟ್​ ನೀಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರತಾಪ್​ ಕುಮಾರ್ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು : ಶಾಸಕ ಭರತ್​ ಶೆಟ್ಟಿ ವಿವಾದಿತ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here