Download Our App

Follow us

Home » Uncategorized » ಮಹಿಳೆಗೆ ಅತ್ಯಾಚಾರವೆಸಗುವುದಾಗಿ ಬೆದರಿಕೆ ಆರೋಪ – KRS ಪಕ್ಷದ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್ ಅರೆಸ್ಟ್..!

ಮಹಿಳೆಗೆ ಅತ್ಯಾಚಾರವೆಸಗುವುದಾಗಿ ಬೆದರಿಕೆ ಆರೋಪ – KRS ಪಕ್ಷದ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್ ಅರೆಸ್ಟ್..!

ಬೆಂಗಳೂರು : ಮಹಿಳೆಗೆ ಅತ್ಯಾಚಾರ ಎಸುಗುವುದಾಗಿ ಹೇಳಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಆರ್​​ಎಸ್ ಪಕ್ಷದ ಯುವ ಘಟಕದ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾದೇವಪುರ ವಿಧಾನಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ ಬಂಧಿತ ಆರೋಪಿ.

ಈ ಹಿಂದೆ ಮದುವೆಯಾಗಿ ವಿಚ್ಛೇದನೆ ಪಡಿದಿದ್ದ ಆರೋಪಿ ಶ್ರೀನಿವಾಸ ಜೊತೆಗೆ ಸಲುಗೆಯಿಂದ ಇದ್ದ ಮಹಿಳೆಗೆ ಖಾಸಗಿ ಪೋಟೋ ಇಟ್ಕೊಂಡು ಬೆದರಿಕೆ ಹಾಕಿದ್ದನು. ಇಷ್ಷೇ ಅಲ್ಲದೇ ಜುಲೈ ೧ನೇ ತಾರೀಖು ಕಾಡುಗೋಡಿ ಮೇಟ್ರೋ ನಿಲ್ದಾಣ ಮುಂದೆ ಅಸಜರರ ಜೊತೆಗೆ ಬಂದು ವಿಡಿಯೋಗಳ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದನು.

ಆರೋಪಿ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ನೊಂದ ಯುವತಿ ಶ್ರೀನಿವಾಸ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಬೆನ್ನಲ್ಲೇ ಪೊಲೀಸರು ಕೆಆರ್​​ಎಸ್ ಪಕ್ಷದ ಅಧ್ಯಕ್ಷ ಶ್ರೀನಿವಾಸನನ್ನು ಅರೆಸ್ಟ್​​ ಮಾಡಿದ್ದಾರೆ.

ಇದನ್ನೂ ಓದಿ : ರೀಲ್ಸ್​ನಿಂದಲೇ ಫಜೀತಿಗೆ ಸಿಲುಕಿದ ನಾನು ನಂದಿನಿ ಖ್ಯಾತಿಯ ವಿಕಿಪೀಡಿಯ ವಿಕಾಸ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here