Download Our App

Follow us

Home » ರಾಜಕೀಯ » ಉಡುಪಿ, ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ವಿರೋಧ..!

ಉಡುಪಿ, ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ವಿರೋಧ..!

ಬೆಂಗಳೂರು : ಬಿಜೆಪಿ ಸಭೆಯಲ್ಲಿ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಉಡುಪಿ, ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಬೇಡ ಎಂದು ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.

ಕಾಂಗ್ರೆಸ್​ನ ಜಯಪ್ರಕಾಶ್ ಹೆಗಡೆಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ಲಾನ್​ ಮಾಡಿದ್ದಾರೆ. ಕಾಂಗ್ರೆಸ್​​ ವಿರುದ್ಧ ಟಫ್​​ ಕ್ಯಾಂಡಿಡೇಟ್​ನ ನಿಲ್ಲಿಸಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ಸಮಸ್ಯೆ ಆಗಬಹುದೆಂದು ನಾಯಕರು ಹೇಳಿದ್ದಾರೆ.

ಈ ವೇಳೆ ಪ್ರಮೋದ್ ಮಧ್ವರಾಜ್, ಜೀವರಾಜ್, ಸಿಟಿ ರವಿ ಹೆಸರು ಪ್ರಸ್ತಾಪವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದಿನ ಸಭೆಗೂ ಗೈರಾಗಿದ್ದರು. ಇದೀಗ ಲೋಕಸಭೆ ಚುನಾವಣೆಗೆ ಶೋಭಾ ಕರಂದ್ಲಾಜೆ ಸ್ಪರ್ಧೆ ಮಾಡಲ್ವಾ..? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಇದನ್ನೂ ಓದಿ : ರೆಡ್ಡಿ ವಿರೋಧಿಗಳಿಗೆ ಸಿನಿಮಾ ಸ್ಟೈಲ್​ನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಜನಾರ್ಧನ ರೆಡ್ಡಿ ಪತ್ನಿ..!

 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here