ಯಾದಗಿರಿ : ಜನತಾ ದರ್ಶನಾ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಜಿಲ್ಲೆಯ ಹುಣಸಗಿ ಪಟ್ಟಣದ ತಹಸೀಲ್ ಕಚೇರಿ ಕೇಂದ್ರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಬಿ ಸುಶೀಲಾ ಅಧಿಕಾರಿಗಳಿಗೆ ಸಕ್ಕತ್ ಕ್ಲಾಸ್ ತಗೊಂಡಿದ್ದಾರೆ.
ಸುಮಾರು ಮೂರು ನಾಲ್ಕು ವರ್ಷಗಳಿಂದ ಸರ್ವೆಗಾಗಿ ವೃದ್ಧೆ ಕಚೇರಿಗೆ ಅಳೆದಾಡುತ್ತಿದ್ರೂ , ಕೆಲಸ ಏಕೆ ಮಾಡಿಲ್ಲ ಅಂತಾ ಖಡಕ್ಕಾಗಿ ಪ್ರಶ್ನಿಸಿದ್ದಾರೆ. ಅತಿ ಶೀಘ್ರದಲ್ಲಿ ವೃದ್ಧೆ ಕೆಲಸ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕಿತ್ತು ಮಾಡಿದ್ದಾರೆ.
ಇದನ್ನೂ ಓದಿ : ಧಾರ್ಮಿಕ ಭಾವನೆಗಳಿಗೆ ಧಕ್ಕೆ : ನೆಟ್ಫ್ಲಿಕ್ಸ್ನಿಂದ ಅನ್ನಪೂರ್ಣಿ ಸಿನಿಮಾ ಔಟ್..!
Post Views: 564