ದಾವಣಗೆರೆ : ಮಚ್ಚಿನಿಂದ ಹೊಡೆದು ಯುವಕನೊರ್ವನನ್ನ ಬರ್ಬರ ಹತ್ಯೆ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾರೆ ಕೆಲಸ ಮಾಡ್ತಿದ್ದ 32 ವರ್ಷದ ಸಂತೋಷನನ್ನ ಅನೈತಿಕ ವಿಚಾರವಾಗಿ ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ.
ಕೊಲೆ ಮಾಡಿದ ಆರೋಪಿಗಳು ನಾಪತ್ತೆಯಾಗಿದ್ದು, ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದಾವಣೆಗೆರೆ SP ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬಿಎಂಟಿಸಿ ಕೇಂದ್ರ ಕಚೇರಿಯಲ್ಲೇ ನೌಕರ ಆತ್ಮಹ*ತ್ಯೆ..!
Post Views: 182