ಧಾರವಾಡ : ನಗರದ ಹೊರವಲಯದಲ್ಲಿರುವ ನರೇಂದ್ರ ಟೋಲ್ಗೇಟ್ ಬಳಿ ಲಾರಿ ಅಪಘಾತ ಸಂಭವಿಸಿದೆ. ಪರಿಣಾಮ ಲಾರಿ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದ ಲಾರಿ ಮತ್ತೊಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಮೃತ ಚಾಲಕನನ್ನು ಮುಕುಂದ್ ಎಂದು ಗುರುತಿಸಲಾಗಿದ್ದು, ಅಪಘಾತದ ದೃಶ್ಯ CCTV ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್ – ಭೋಪಾಲ್ನಲ್ಲಿ ಆರೋಪಿ ಅಭಿಷೇಕ್ ಅರೆಸ್ಟ್..!
Post Views: 215