Download Our App

Follow us

Home » ಜಿಲ್ಲೆ » ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ಹೈವೇಯಲ್ಲಿ ಭೀಕರ ಅಪಘಾತ : ಇಬ್ಬರ ಸಾ*ವು..!

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ಹೈವೇಯಲ್ಲಿ ಭೀಕರ ಅಪಘಾತ : ಇಬ್ಬರ ಸಾ*ವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ಹೈವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿ ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ. ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ಕಾರ್​​​​​​ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಶಂಕರ್ ಹಾಗೂ ಮಹದೇವು ಎಂಬವರು ಮೃತರಾಗಿದ್ದು, ಮೃತರು ಬೆಂಗಳೂರಿನ ICICI ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕಿಶೋರ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು ಮಂಡ್ಯ ಮಿಮ್ಸ್​ನಲ್ಲಿ ಟ್ರೀಟ್​ಮೆಂಟ್​ ಕೊಡಿಸಲಾಗ್ತಿದೆ.

ಕೆಲಸದ ಮೇಲೆ ಮೈಸೂರಿಗೆ ಹೋಗಿದ್ದ ಮೂವರೂ ಬೆಂಗಳೂರಿಗೆ ವಾಪಸ್ ಆಗ್ತಾ ಇದ್ದರು. ಸಿಸಿಟಿವಿ ಕ್ಯಾಮೆರಾ ಕಂಬಕ್ಕೆ ಡಿಕ್ಕಿ ಹೊಡೆದು ಮತ್ತೊಂದು ಪಥಕ್ಕೆ ಹೋಗಿ ಕಾರ್​ ಪಲ್ಟಿಯಾಗಿದೆ. ಮದ್ದೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ತುಮಕೂರು : ರೈತನ ಶೆಡ್​ಗೆ ಬೆಂಕಿ ಬಿದ್ದು ಜಾನುವಾರುಗಳು ಸಜೀವ ದಹನ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here