Download Our App

Follow us

Home » ಮೆಟ್ರೋ » ಬೆಂಗಳೂರು ಜನರೇ ಎಚ್ಚರ.. ಇನ್ನು 4 ದಿನ ಮಳೆಯಾಘಾತ ಫಿಕ್ಸ್ – ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ..!

ಬೆಂಗಳೂರು ಜನರೇ ಎಚ್ಚರ.. ಇನ್ನು 4 ದಿನ ಮಳೆಯಾಘಾತ ಫಿಕ್ಸ್ – ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ..!

ಬೆಂಗಳೂರು : ಹಲವು ದಿನಗಳ ಬಳಿಕ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದ್ದು, ಇಡೀ ಸಿಲಿಕಾನ್ ಸಿಟಿಯ ಜೀವನ ತತ್ತರಿಸಿ ಹೋಗಿದೆ. ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ ಬಹುತೇಕ ರಸ್ತೆಗಳಲ್ಲಿ ಕೆಸರು ಎದ್ದಿತ್ತು.

ಇದೀಗ ಬೆಂಗಳೂರಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 16 ವರೆಗೆ ಸಿಲಿಕಾನ್ ‌ಸಿಟಿಯಲ್ಲಿ‌ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಸಿಲಿಕಾನ್ ಸಿಟಿಯ ಕೆಲ ಭಾಗದಲ್ಲಿ ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಇದರೊಂದಿಗೆ ಭಾರೀ ಮಳೆಯಾಗುವ ಸಾದ್ಯತೆ ಹಿನ್ನಲೆಯಲ್ಲಿ ಬೆಂಗಳೂರಿಗೆ ನಾಳೆ ಹವಾಮಾನ ಇಲಾಖೆ ಆರೆಂಜ್ ಆಲರ್ಟ್ ಘೋಷಿಸಿದೆ.

ಇದನ್ನೂ ಓದಿ : ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ತಡೆಯಾಜ್ಞೆ..!

Leave a Comment

DG Ad

RELATED LATEST NEWS

Top Headlines

ತುಮಕೂರಿನಲ್ಲಿ ಹೃದಯ ವಿದ್ರಾವಕ ಘಟನೆ – ಆಂಬ್ಯುಲೆನ್ಸ್ ಸಿಗದೆ ಬೈಕ್‌ನಲ್ಲೇ ತಂದೆಯ ಮೃತದೇಹ ಸಾಗಿಸಿದ ಮಕ್ಕಳು..!

ತುಮಕೂರು : ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್‌ನಲ್ಲಿ ಹೊತ್ತುಕೊಂಡು ಹೋಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿದೆ. ಆರೋಗ್ಯ

Live Cricket

Add Your Heading Text Here