Download Our App

Follow us

Home » ರಾಷ್ಟ್ರೀಯ » ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು – ಹೊಸ ಪಿಂಚಣಿ ನೀತಿಯಲ್ಲಿ ಏನಿದೆ?

ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು – ಹೊಸ ಪಿಂಚಣಿ ನೀತಿಯಲ್ಲಿ ಏನಿದೆ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಹೊಸ ಪಿಂಚಣಿ ಯೋಜನೆ ‘ಏಕೀಕೃತ ಪಿಂಚಣಿ ಯೋಜನೆ‘ಗೆ (ಯುಪಿಎಸ್) ಅನುಮೋದನೆ ನೀಡಿದೆ. ನಿನ್ನೆ ರಾತ್ರಿ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ UPSಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. 25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಯುಪಿಎಸ್ ಯೋಜನೆಯಿಂದ 23 ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯು 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಹೊಸ ಪಿಂಚಣಿ ನೀತಿಯಲ್ಲಿ ಏನಿದೆ?

  • 25 ವರ್ಷ ಸರ್ವೀಸ್​ಗೆ 50% ಪೆನ್ಷನ್
  • ಪಿಂಚಣಿದಾರ ಮೃತಪಟ್ಟರೆ, ಕುಟುಂಬಕ್ಕೆ ಪಿಂಚಣಿಯ 60%
  • 10 ವರ್ಷಗಳ ನಂತರ ಕೆಲಸ ಬಿಟ್ಟರೆ 10,000 ರೂಪಾಯಿ ಪಿಂಚಣಿ
  • ಕೇಂದ್ರ ಸರ್ಕಾರಿ ನೌಕರರಿಗೆ ಹಣದುಬ್ಬರ ಸೂಚ್ಯಂಕದ ಲಾಭ
  • ಪ್ರತಿ ಆರು ತಿಂಗಳ ಸೇವೆಗೆ, ನಿವೃತ್ತಿಯ ನಂತರ ಮಾಸಿಕ ಸಂಬಳದ 1/10 ಭಾಗ

ಇದನ್ನೂ ಓದಿ : ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಬಾಲಕಿಯರ ಡಬಲ್ ಮರ್ಡರ್ – ಮಲತಂದೆಯಿಂದಲೇ ಹೆಣ್ಮಕ್ಕಳ ಬರ್ಬರ ಹತ್ಯೆ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here