Download Our App

Follow us

Home » ಜಿಲ್ಲೆ » ವಿಜಯಪುರ : ಜಾತ್ರೆಯಲ್ಲಿ ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾ*ವು..!

ವಿಜಯಪುರ : ಜಾತ್ರೆಯಲ್ಲಿ ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾ*ವು..!

ವಿಜಯಪುರ : ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯಲ್ಲಿ ನಡೆದಿದೆ. 24 ವರ್ಷದ ದೇವೇಂದ್ರ ಬಡಿಗೇರ್ ಮೃತ ದುರ್ದೈವಿ.

ಬಿ.ಬಿ ಇಂಗಳಗಿಯ ಘನ ಗುರು ಸಿದ್ದೇಶ್ವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಕೂಡಲೇ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : 15 ಹೀರೋಯಿನ್​ಗಳ ವಿರುದ್ಧ ತನಿಖೆ ಮಾಡಲು ಸರ್ಕಾರಕ್ಕೆ ರಹಸ್ಯ ಪತ್ರ.. ಸ್ಯಾಂಡಲ್​ವುಡ್​​ ಸೆನ್ಸೇಷನ್ ನ್ಯೂಸ್..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here