Download Our App

Follow us

Home » ರಾಜಕೀಯ » ಕಾಂಗ್ರೆಸ್​ನಲ್ಲಿ ಕ್ಷಣಕ್ಕೊಂದು ಸ್ಫೋಟಕ ಬೆಳವಣಿಗೆ – ಸಿಎಂ ಚೇಂಜ್ ಗದ್ದಲದ ಮಧ್ಯೆ HDK ಭೇಟಿಯಾದ M.B.ಪಾಟೀಲ್..!

ಕಾಂಗ್ರೆಸ್​ನಲ್ಲಿ ಕ್ಷಣಕ್ಕೊಂದು ಸ್ಫೋಟಕ ಬೆಳವಣಿಗೆ – ಸಿಎಂ ಚೇಂಜ್ ಗದ್ದಲದ ಮಧ್ಯೆ HDK ಭೇಟಿಯಾದ M.B.ಪಾಟೀಲ್..!

ನವದೆಹಲಿ : ರಾಜ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿದೆ. ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಕುರ್ಚಿಗೆ ಟವಲ್​ ಹಾಕಿದ್ದ ಸಚಿವ ಎಂ.ಬಿ ಪಾಟೀಲ್ ಅವರು ನಿನ್ನೆ ದಿಢೀರ್​ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​​​​ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರಿ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇನ್ನು, ಹೆಚ್​ಡಿಕೆ ರಾಜ್ಯ ಸರ್ಕಾರದ ಭವಿಷ್ಯದ ಬಗ್ಗೆ ಪದೇ ಪದೇ ಮಾತ್ನಾಡ್ತಿದ್ದು, ಈ ಹೊತ್ತಲ್ಲೇ HDK-M.B.ಪಾಟೀಲ್ ಭೇಟಿ ಬಗ್ಗೆ ಕಾಂಗ್ರೆಸ್​ನಲ್ಲಿ ಭಾರಿ ಗುಸುಗುಸು ಕೇಳಿಬರುತ್ತಿದೆ. ಒಂದೆಡೆ ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಾಸಿಕ್ಯೂಷನ್​ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದರೆ, ಇನ್ನೊಂದೆಡೆ ಅವಕಾಶ ಸಿಕ್ಕರೆ ನಾನೂ ಸಿಎಂ ಆಗಲು ರೆಡಿ ಎಂದು ಕಾಂಗ್ರೆಸ್​ನ ಕೆಲ ನಾಯಕರು ಹೇಳುತ್ತಿದ್ದಾರೆ. ಇಂಥಾ ಹೊತ್ತಲ್ಲಿ ಕುಮಾರಸ್ವಾಮಿ-ಎಂ.ಬಿ.ಪಾಟೀಲ್ ಭೇಟಿ ಭಾರಿ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ : “ರಾಮರಸ” ಚಿತ್ರತಂಡದಿಂದ ಅದ್ದೂರಿ ಗಣೇಶೋತ್ಸವ – ಮೊದಲ ಹಂತದ ಶೂಟಿಂಗ್ ಕಂಪ್ಲೀಟ್..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here