Download Our App

Follow us

Home » ಜಿಲ್ಲೆ » ಉಡುಪಿ : ಪಿಎಸ್​ಐ ಹೃದಯಾಘಾತದಿಂದ ಮೃತ್ಯು..!

ಉಡುಪಿ : ಪಿಎಸ್​ಐ ಹೃದಯಾಘಾತದಿಂದ ಮೃತ್ಯು..!

ಉಡುಪಿ : ಉಡುಪಿಯಲ್ಲಿ ಪಿಎಸ್​ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿಎಸ್​ಐ ನಿತ್ಯಾನಂದ ಶೆಟ್ಟಿ(52) ಹೃದಯಾಘಾತದಿಂದ ಮೃತಪಟ್ಟವರು.

ಉಡುಪಿ ಪೊಲೀಸ್‌ನ ವೈರ್‌ಲೈಸ್ ವಿಭಾಗದ ಸಿಬ್ಬಂದಿ ನಿತ್ಯಾನಂದ ಶೆಟ್ಟಿಯವರು ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಇವರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದು, ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಸರ್ಕಾರಿ ಬಸ್ – ಮೂವರಿಗೆ ಗಾಯ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here