Download Our App

Follow us

Home » ಮೆಟ್ರೋ » ದೇವನಹಳ್ಳಿಯಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕ್ಯಾಂಟರ್ – ಕೋಟ್ಯಂತರ ಮೌಲ್ಯದ ವಾಣಿಜ್ಯ ವಸ್ತುಗಳು ಭಸ್ಮ..!

ದೇವನಹಳ್ಳಿಯಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕ್ಯಾಂಟರ್ – ಕೋಟ್ಯಂತರ ಮೌಲ್ಯದ ವಾಣಿಜ್ಯ ವಸ್ತುಗಳು ಭಸ್ಮ..!

ದೇವನಹಳ್ಳಿ : ದೇವನಹಳ್ಳಿ ಪಟ್ಟಣದ ಸಂತೆ ಮೈದಾನ ಬಳಿ ಕ್ಯಾಂಟರ್​​ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಕೋಟ್ಯಂತರ ಮೌಲ್ಯದ ವಾಣಿಜ್ಯ ವಸ್ತುಗಳು ಭಸ್ಮವಾಗಿವೆ. ಕ್ಯಾಂಟರ್​​ನಲ್ಲಿ ಯಾರು ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ತಡರಾತ್ರಿ ಬೆಂಗಳೂರಿನಿಂದ ದೇವನಹಳ್ಳಿ ತಲುಪಿದ್ದ ಟ್ಯಾಂಕರ್​​ ಇಂದು ಬೆಳಗ್ಗೆ ಮಳಿಗೆಗಳಿಗೆ ವಸ್ತುಗಳನ್ನು ವಿತರಣೆ ಮಾಡಬೇಕಿತ್ತು. ಆದರೆ ಮುಂಜಾನೆ ವೇಳೆಗೆ ಟ್ಯಾಂಕರ್ ಬೆಂಕಿಯಲ್ಲಿ ಬೆಂದು ಹೋಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದ್ದಾರೆ. ದೇವನಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ..!

Leave a Comment

DG Ad

RELATED LATEST NEWS

Top Headlines

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ – ಇಬ್ಬರು ಪೊಲೀಸರಿಗೆ ಗಾಯ..!

ದಾವಣಗೆರೆ : ದಾವಣಗೆರೆಯ ಬೇತೂರ ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿದೆ. ಶಾಂತಿ ಟಾಕೀಸ್ ರಸ್ತೆಗೆ ಮೆರವಣಿಗೆ ಬರ್ತಿದ್ದಂತೆ ಕಿಡಿಗೇಡಿಗಳು

Live Cricket

Add Your Heading Text Here