Download Our App

Follow us

Home » ಅಪರಾಧ » 102 ದಿನದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ದರ್ಶನ್​..!

102 ದಿನದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ದರ್ಶನ್​..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಕೊನೆಗೂ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 57 ನೇ ಸಿಸಿಹೆಚ್ ಕೋರ್ಟ್​ಗೆ ದರ್ಶನ್​​ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

A2 ಆರೋಪಿ ದರ್ಶನ್ ಬಂಧನವಾಗಿ 102 ದಿನ ಕಳೆದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ, ಇನ್ನು ಅರ್ಜಿ ವಿಚಾರಣೆ ಸೋಮವಾರ ನ್ಯಾ. ಜೈಶಂಕರ್​ ಪೀಠದಲ್ಲಿ ನಡೆಯುವ ಸಾಧ್ಯತೆಯಿದೆ.

ಇನ್ನು ಈ ಪ್ರಕರಣದಲ್ಲಿ ಆರೋಪಿ 1 ಆಗಿರುವ ಪವಿತ್ರಾ ಗೌಡ ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಬೇಲ್ ಅಪ್ಲಿಕೇಷನ್ ರಿಜೆಕ್ಟ್ ಆಗಿತ್ತು. ಇದೀಗ ದರ್ಶನ್ ಅರ್ಜಿ ವಿಚಾರಣೆಗೆ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ : ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ -‘ರಾಶಿ’ಗೆ ಸಮೀಕ್ಷಾ ನಾಯಕಿ..!

Leave a Comment

DG Ad

RELATED LATEST NEWS

Top Headlines

ನೆಲಮಂಗಲದಲ್ಲಿ ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು..!

ನೆಲಮಂಗಲ : ಹಿಂಬದಿಯಿಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆತುಮಕೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ ಅಂಚೆಪಾಳ್ಯ ಬಳಿ ನಡೆದಿದೆ.

Live Cricket

Add Your Heading Text Here