Download Our App

Follow us

Home » ರಾಜಕೀಯ » ಮುನಿರತ್ನರನ್ನ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಅನ್ನಿಸುತ್ತಿದೆ – ನಿಖಿಲ್​ ಕುಮಾರಸ್ವಾಮಿ..!

ಮುನಿರತ್ನರನ್ನ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಅನ್ನಿಸುತ್ತಿದೆ – ನಿಖಿಲ್​ ಕುಮಾರಸ್ವಾಮಿ..!

ಬೆಂಗಳೂರು : ಕಾನೂನಿಗಿಂತ ಯಾರು ದೊಡ್ಡವರು ಇಲ್ಲ. ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಮುನಿರತ್ನ ಕೇಸ್ ತನಿಖೆ ಆಗ್ತಿದೆ.. ಮಾತಾಡೋದು ಸರಿಯಲ್ಲ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಬೇಲ್ ಪಡೆದು ಜೈಲಿನಿಂದ ಹೊರ ಬಂದಿದ್ದ ಶಾಸಕ ಮುನಿರತ್ನ ಇದೀಗ ರೇಪ್‌ ಕೇಸ್‌ನಲ್ಲಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವರು ಹೇಳಿಕೆ ನೀಡುತ್ತಿದ್ದಾರೆ.

ಇದೀಗ ಈ ಬಗ್ಗೆ ಬೆಂಗಳೂರಿನಲ್ಲಿ ನಿಖಿಲ್​ ಕುಮಾರಸ್ವಾಮಿ ಮಾತನಾಡಿ, ಮುನಿರತ್ನ ಅವ್ರ ವಿಚಾರದಲ್ಲಿ FSL ವರದಿ ಬರಬೇಕು.  ಅವದ ಧ್ವನಿಯೋ ಅಲ್ಲವೋ ಅಂತ ಸತ್ಯ ಹೊರಗೆ ಬರಬೇಕು. ಮುನಿರತ್ನರನ್ನ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಅನ್ನಿಸುತ್ತಿದೆ ಎಂದು ಬೆಂಗಳೂರಿನಲ್ಲಿ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ : 102 ದಿನದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ದರ್ಶನ್​..!

Leave a Comment

DG Ad

RELATED LATEST NEWS

Top Headlines

ನೆಲಮಂಗಲದಲ್ಲಿ ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು..!

ನೆಲಮಂಗಲ : ಹಿಂಬದಿಯಿಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆತುಮಕೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ ಅಂಚೆಪಾಳ್ಯ ಬಳಿ ನಡೆದಿದೆ.

Live Cricket

Add Your Heading Text Here