Download Our App

Follow us

Home » ರಾಜಕೀಯ » JDS ಸೇರಿದ ನಂತರ ಬಿಜೆಪಿ ವಾತಾವರಣ ಕೆಟ್ಟಿದೆ – ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ..!

JDS ಸೇರಿದ ನಂತರ ಬಿಜೆಪಿ ವಾತಾವರಣ ಕೆಟ್ಟಿದೆ – ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ..!

ಬೆಂಗಳೂರು : ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್‌ ಅವರು ರಾಜೀನಾಮೆ ನೀಡಿದ್ದು, ಈ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮಾತನಾಡಿ, JDS ಸೇರಿದ ನಂತರ ಬಿಜೆಪಿ ವಾತಾವರಣ ಕೆಟ್ಟಿದೆ. ಯಾವುದೇ ಷರತ್ತು ಹಾಕದೇ ನಾನು ಕಾಂಗ್ರೆಸ್​​ ಸೇರಿದ್ದೇನೆ. ಎಲ್ಲರ ಜೊತೆ ಸೇರಿ ಕಾಂಗ್ರೆಸ್​​ ಪಕ್ಷ ಕಟ್ಟುತ್ತೇವೆ ಎಂದಿದ್ದಾರೆ.

ಇನ್ನು ಡಿಕೆಶಿ ನೇತೃತ್ವದಲ್ಲಿ ರಾಮನಗರ ಅಭಿವೃದ್ಧಿಯಾಗ್ತಿದೆ. ಜಿಲ್ಲೆಯ ಒಳಿತಿಗಾಗಿ ನಾನು ಕಾಂಗ್ರೆಸ್​​ ಬಂದಿರುವೆ. ಎಲ್ಲರ ಜೊತೆ ಒಟ್ಟಾಗಿ ಕೆಲಸ ಮಾಡೋಣ. ಕಾಂಗ್ರೆಸ್​​ ಕಾರ್ಯಕರ್ತನಾಗಿ ದುಡಿಯುವೆ ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ಬಿಗ್​ಬಾಸ್ ಮನೆಗೆ​ ವೈಲ್ಡ್​ಕಾರ್ಡ್ ಎಂಟ್ರಿ ಕೊಡ್ತಾರಾ ರಂಜಿತ್​.. ಈ ಬಗ್ಗೆ ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here