Download Our App

Follow us

Home » ಜಿಲ್ಲೆ » ತುಳುನಾಡಿನ ಕಾರ್ಣಿಕ ದೈವಗಳಿಗೆ ಹರಕೆ ಕೋಲ ನೆರವೇರಿಸಿದ ಸ್ಪೀಕರ್​​​​​ ಯು.ಟಿ.ಖಾದರ್​​..!

ತುಳುನಾಡಿನ ಕಾರ್ಣಿಕ ದೈವಗಳಿಗೆ ಹರಕೆ ಕೋಲ ನೆರವೇರಿಸಿದ ಸ್ಪೀಕರ್​​​​​ ಯು.ಟಿ.ಖಾದರ್​​..!

ಮಂಗಳೂರು : ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ.

ಯು.ಟಿ ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.

ಇದನ್ನೂ ಓದಿ : ನಿನ್ನ ಖಾಸಗಿ ಫೋಟೋವನ್ನ ಲೀಕ್ ಮಾಡ್ತೀನಿ ಎಂದು ಬೆದರಿಸಿ ಸ್ನೇಹಿತನಿಂದಲೇ 65 ಲಕ್ಷ ಹಣ ಪೀಕಿದ ಅಣ್ಣ-ತಮ್ಮ..

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here