ಬೆಂಗಳೂರು : ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಟಿ.ಬೇಗೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ್ದಾನೆ.
ರಾಯಚೂರು ಮೂಲದ ನೀಲಕಂಠ ಮೃತ ದುರ್ದೈವಿ. ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮದ್ಯಪಾನ ಮಾಡಿ ಬೈಕ್ ಚಲಾಯಿಸಿರುವ ಶಂಕೆ ಇದೆ.
ಇದನ್ನೂ ಓದಿ : ಬೆಂಗಳೂರು ವಾಟರ್ ಟ್ಯಾಂಕರ್ ಲೂಟಿಗೆ ಬ್ರೇಕ್ : ಖಾಸಗಿ ಟ್ಯಾಂಕರ್ಗಳಿಗೆ ರೇಟ್ ಫಿಕ್ಸ್ ಮಾಡಿದ ಜಿಲ್ಲಾಡಳಿತ..!
Post Views: 44