Download Our App

Follow us

Home » ಅಪರಾಧ » ಆನೇಕಲ್​​ನಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹ*ಲ್ಲೆ..!

ಆನೇಕಲ್​​ನಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹ*ಲ್ಲೆ..!

ಆನೇಕಲ್ :  ಪುಡಿ ರೌಡಿಗಳು ಎಲ್ಲೆಡೆ ರಾಜರೋಷವಾಗಿ ಓಡಾಡುತ್ತ ಅಟ್ಟಹಾಸದಿಂದ ಮೇರೆಯುತ್ತಿದ್ದಾರೆ. ಇದೀಗ ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು  ವ್ಯಕ್ತಿಯೋರ್ವನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಅಂಕಿತ್​​ ಎಂಬಾತ ಹಲ್ಲೆಗೆ ಒಳಾಗದ ವ್ಯಕ್ತಿಯಾಗಿದ್ದಾನೆ.

ಟಿಟಿಯಲ್ಲಿ ಬಂದಿದ್ದ ಶ್ರೀಧರ್​ನಿಂದ ಎಂಬಾತ ಅಂಕಿತ್ ಮೆಲೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಭಯಗೊಂಡ ಅಂಕಿತ್ ಹಲ್ಲೆ ಮಾಡುತ್ತಿದ್ದಂತೆ ಸುನೀಲ್​ ಮತ್ತು ಕಾರ್ತಿಕ್ ಎಂಬುವವರಿಗೂ ಕರೆ ಮಾಡಿದ್ದಾನೆ.

ಗಲಾಟೆ ಬಿಡಿಸಲು ಸ್ಥಳಕ್ಕೆ ಬಂದ ಸುನೀಲ್​ ಮತ್ತು ಕಾರ್ತಿಕ್ ಮೇಲೂ ಪುಡಿ ರೌಡಿಗಳಾದ  ಕಿಶೋರ್, ಶ್ರೀಧರ್, ವಾಲೆಮಂಜ, ಹೇಮಂತ್, ಮನೋಜ್, ತುಕಡಿ@ವೆಂಕಟರಾಜು ಎಂಬವರು ಚಾಕುವಿನಿಂದ ಇರಿದಿದ್ದಾರೆ. ಪುಡಿ ರೌಡಿಗಳ ಗುಂಪಲ್ಲಿದ್ದ ಕಿಶೋರ್ ಎಂಬಾತ ಇತ್ತೀಚೆಗೆ ಅಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ. ಇನ್ನು ಹಲ್ಲೆಗೊಳಗಾದ ಕಾರ್ತಿಕ್, ಸುನೀಲ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಬಗ್ಗೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನೀತಿ ಸಂಹಿತೆ ಉಲ್ಲಂಘನೆ – ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ವಿರುದ್ದ FIR ದಾಖಲು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here