Download Our App

Follow us

Home » ಜಿಲ್ಲೆ » ಬೆಳ್ತಂಗಡಿಯಲ್ಲಿ ಭೀಕರ ಅಪಘಾತ – ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬಸ್ ಕಾಯುತ್ತಿದ್ದ ಇಬ್ಬರು ಸಾ*ವು.. ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಬೆಳ್ತಂಗಡಿಯಲ್ಲಿ ಭೀಕರ ಅಪಘಾತ – ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬಸ್ ಕಾಯುತ್ತಿದ್ದ ಇಬ್ಬರು ಸಾ*ವು.. ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಬೆಳ್ತಂಗಡಿ : ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಇಬ್ಬರು ಅಮಾಯಕರು ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಸಮೀಪದ ಗಾಂಧಿನಗರ ತಿರುವು ಬಳಿ ಬಸ್‌ಗಾಗಿ ಕಾಯುತ್ತಿದ್ದ ಓರ್ವ ಮಹಿಳೆ ಹಾಗೂ ಪುರಷ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಲಾರಿ ಚಾಲಕ ಅತಿಯಾದ ವೇಗದಿಂದ ಬಂದ ಹಿನ್ನೆಯಲ್ಲಿ ಇಬ್ಬರು ಬಲಿಯಾಗಿದ್ದಾರೆ. ಇಬ್ಬರನ್ನು ಬಲಿ ಪಡೆದ ಲಾರಿ ಬಳಿಕ ವಿದ್ಯುತ್ ಕಂಬ ಹಾಗೂ ಸಮೀಪದಲ್ಲೇ ಇದ್ದ ಕಟ್ಟಡಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯಲ್ಲಿ ಮೃತಪಟ್ಟವರು ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ : ಹನುಮ ಧ್ವಜ ವಿವಾದ – ಮಂಡ್ಯದಲ್ಲಿ ಬಿಜೆಪಿಯಿಂದ ಮನೆ ಮನೆಗೆ ಧ್ವಜ ವಿತರಣೆ..!

 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here