Download Our App

Follow us

Home » ಜಿಲ್ಲೆ » ಪೊಲೀಸ್​​ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್​​ ಸಾ*ವು : ಮೃತನ ಕುಟುಂಬಸ್ಥರಿಂದ ಲಾಕಪ್​ ಡೆತ್​ ಆರೋಪ..!

ಪೊಲೀಸ್​​ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್​​ ಸಾ*ವು : ಮೃತನ ಕುಟುಂಬಸ್ಥರಿಂದ ಲಾಕಪ್​ ಡೆತ್​ ಆರೋಪ..!

ದಾವಣಗೆರೆ : ಚನ್ನಗಿರಿ ಪೊಲೀಸ್​​ ಠಾಣೆಯಲ್ಲಿ​​ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್​​ ಸಾವನ್ನಪ್ಪಿದ್ದಾನೆ. ಆದಿಲ್ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಪೊಲೀಸ್ ಠಾಣೆ ಮೇಲೆ ಮೃತನ ಕುಟುಂಬಸ್ಥರು ಲಾಕಪ್​ ಡೆತ್​ ಆರೋಪ ಮಾಡುತ್ತಿದ್ದಾರೆ.

ಪೊಲೀಸರು ನಿನ್ನೆ ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದ‌ರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿದ್ದಕ್ಕೆ ಪೊಲೀಸರು ಆದಿಲ್​ನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಆದಿಲ್ ಸಾವನ್ನಪ್ಪಿದ್ದಾನೆ. ​

ಇದೀಗ ಆದಿಲ್​​ ಸಾವಿಗೆ ಪೊಲೀಸರೇ ಕಾರಣವೆಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ನೂರಾರು ಮಂದಿ ಪೊಲೀಸ್​​ ಠಾಣೆ ಮುಂದೆ ಜಮಾಯಿಸಿದ್ದು, ಜನರು ಪೊಲೀಸ್​ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಸ್ಥಳಕ್ಕೆ ಡಿವೈಎಸ್​​ಪಿ ಪ್ರಶಾಂತ್​​, ಎಸ್ಪಿ ಮಂಜುನಾಥ್​​ ಭೇಟಿ ನೀಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ : ವೀಕೆಂಡ್​​​ನಲ್ಲಿ ಕುಡಿದು ವಾಹನ ಚಲಾಯಿಸಿದವರಿಗೆ ಬಿಗ್​​ ಶಾಕ್​​ : 41 ಚೆಕ್​ ಪಾಯಿಂಟ್​​​ಗಳಲ್ಲಿ ಸುಮಾರು 150ಕ್ಕೂ ಹೆಚ್ಚು ಕೇಸ್​ ದಾಖಲು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here