Download Our App

Follow us

Home » ಅಪರಾಧ » ವಿಚಾರಣೆ ವೇಳೆ ತೀವ್ರ ಅಸ್ವಸ್ಥಗೊಂಡ A-1 ಆರೋಪಿ ಪವಿತ್ರಾ ಗೌಡ – ಸ್ಟೇಷನ್​​ನಿಂದ ಆಸ್ಪತ್ರೆಗೆ ಶಿಫ್ಟ್‌..!

ವಿಚಾರಣೆ ವೇಳೆ ತೀವ್ರ ಅಸ್ವಸ್ಥಗೊಂಡ A-1 ಆರೋಪಿ ಪವಿತ್ರಾ ಗೌಡ – ಸ್ಟೇಷನ್​​ನಿಂದ ಆಸ್ಪತ್ರೆಗೆ ಶಿಫ್ಟ್‌..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್​​​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರು ಅರೆಸ್ಟ್​​​ ಆಗಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರು ಕೊಲೆ ಆರೋಪಿ ಪವಿತ್ರಾ ಗೌಡ ಸ್ಟೇಷನ್​ನಲ್ಲೇ ಅಸ್ವಸ್ಥಗೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ಜೂನ್‌ 16ಕ್ಕೆ ಅಂತ್ಯವಾಗಲಿತ್ತು. ಈ ಹಿನ್ನೆಲೆಯಲ್ಲಿ ಶನಿವಾರವೇ ಪೊಲೀಸರು ಎಲ್ಲಾ 13 ಆರೋಪಿಗಳನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನ ಜೂನ್ 20ರವರೆಗೆ  ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.

ಇದೀಗ ಪೊಲೀಸ್​ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ವಿಚಾರಣೆ ವೇಳೆ ಸ್ಟೇಷನ್​ನಲ್ಲೇ ಅಸ್ವಸ್ಥಗೊಂಡಿದ್ದಾರೆ. ಇನ್ನು ಪೊಲೀಸರು ಅಸ್ವಸ್ಥಗೊಂಡ ಪವಿತ್ರಾಗೌಡರನ್ನು ಪೊಲೀಸರು  ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ.

ಇದನ್ನೂ ಓದಿ : ದರ್ಶನ್ ಅರೆಸ್ಟ್ ಬಗ್ಗೆ ನಟಿ ರಚಿತಾ ರಾಮ್ ಏನಂದ್ರು ಗೊತ್ತಾ?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here