Download Our App

Follow us

Home » ಅಪರಾಧ » ರೇಣುಕಾಸ್ವಾಮಿ ಕೊ*ಲೆ ಕೇಸ್ : ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣು..!

ರೇಣುಕಾಸ್ವಾಮಿ ಕೊ*ಲೆ ಕೇಸ್ : ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣು..!

ಚಿತ್ರದುರ್ಗ : ರೇಣುಕಾಸ್ವಾಮಿ ಹತ್ಯೆ ಕೇಸ್​​ನಲ್ಲಿ ಈಗಾಗಲೇ 13 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ.

ಚಿತ್ರದುರ್ಗದ ಡಿವೈಸಿಪಿ ಕಚೇರಿಗೆ ತಾವಾಗಿಯೇ ಬಂದು ಜಗ್ಗು ಹಾಗೂ ಅನುಕುಮಾರ್​ ಎಂಬುವವರು ಪೊಲೀಸರಿಗೆ ಶರಣಾಗಿದ್ದಾರೆ. ಇದೀಗ ಕೊಲೆ ಪ್ರಕರಣದಲ್ಲಿ ಒಟ್ಟು 17 ಮಂದಿ ಆರೋಪಿಗಳಲ್ಲಿ 16 ಮಂದಿನ್ನು ಅರೆಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿಯನ್ನ ಬೆಂಗಳೂರಿಗೆ ಕರೆತಂದವರಲ್ಲಿ ರಾಜು ಎಂಬಾತನ ಸುಳಿವು ಇನ್ನೂ ಸಿಕ್ಕಿಲ್ಲ.

ಶರಣಾಗಿರುವ ಆರೋಪಿಗಳಾದ ಜಗ್ಗು ಹಾಗೂ ಅನುಕುಮಾರ್​​ನ್ನು ಅರೆಸ್ಟ್ ಮಾಡಿ ಇದೀಗ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಇದನ್ನೂ ಓದಿ : ಪೋಕ್ಸೋ ಕೇಸ್​​​ನಲ್ಲಿ ಬಿಎಸ್​​ ಯಡಿಯೂರಪ್ಪಗೆ ಬಿಗ್​​ ರಿಲೀಫ್​​..!

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here