ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿಗಳು.
ವಿಜಯ್ ಕುಮಾರ್ ಎಂಬಾತರ ಬಳಿ ಲೇಔಟ್ಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವಿಜಯ್ ಕುಮಾರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಬೆಂಗಳೂರು ಗ್ರಾ. ಲೋಕಾಯುಕ್ತರು, ಇಂದು ನಾಗೇಶ್ ಹಣ ಸ್ವೀಕರಿಸುವಾಗಲೇ ಮಾಡಿದ್ದಾರೆ. 16.5 ಲಕ್ಷ ರೂ. ಲಂಚ ಸ್ಚೀಕರಿಸುವಾಗ ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದಿದ್ದಾರೆ.
ಇದನ್ನೂ ಓದಿ : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ- ಐವರು ಸೈನಿಕರಿಗೆ ಗಂಭೀರ ಗಾಯ..!
Post Views: 209