Download Our App

Follow us

Home » ರಾಜಕೀಯ » ಅಪೆಕ್ಸ್ ಬ್ಯಾಂಕ್ ಹಗರಣ : ಸಚಿವ ಕೆ.ಎನ್ ರಾಜಣ್ಣಗೆ ಭಾರಿ ಸಂಕಷ್ಟ?

ಅಪೆಕ್ಸ್ ಬ್ಯಾಂಕ್ ಹಗರಣ : ಸಚಿವ ಕೆ.ಎನ್ ರಾಜಣ್ಣಗೆ ಭಾರಿ ಸಂಕಷ್ಟ?

ಬೆಂಗಳೂರು : ಸಹಕಾರ ಸಚಿವ ಕೆಎನ್ ರಾಜಣ್ಣಗೆ ಭಾರಿ ಸಂಕಷ್ಟ ಎದುರಾಗಿದೆ. ಅಪೆಕ್ಸ್ ಬ್ಯಾಂಕ್ ಎಂಡಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸಚಿವ ಕೆಎನ್ ರಾಜಣ್ಣನ ವಿರುದ್ಧ ದೂರು ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಾಲರು ದಿನೇಶ್ ಕಲ್ಲಹಳ್ಳಿ ನೀಡಿರುವ ಪತ್ರವನ್ನು ಗಮನಿಸಿ ಮುಖ್ಯ ಕಾರ್ಯದರ್ಶಿಗೆ ರವಾನಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

30 ದಿನದೊಳಗೆ ಮುಖ್ಯ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳದಿದ್ದರೆ ಸಚಿವ ರಾಜಣ್ಣ ವಿರುದ್ಧ ಹೈಕೋರ್ಟ್ ನಲ್ಲಿ ದೂರು ದಾಖಲಿಸಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ನಿರ್ಧರಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ಅವರು ಅಪೆಕ್ಸ್ ಬ್ಯಾಂಕ್ ಎಂಡಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 600 ಪುಟಗಳ ದಾಖಲೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

ದನ್ನೂ ಓದಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್‌.. ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here