ಮಂಡ್ಯ : ಮಂಡ್ಯ ಜಿಲ್ಲೆಯ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಈ ಹಿಂದೆ ಶಿವರಾಮೇಗೌಡ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ ಆಗಿದ್ದರು, ಇದೀಗ ಕಮಲ ಬಿಟ್ಟು ಕೈ ಹಿಡಿಯಲು ಮುಂದಾಗಿದ್ದಾರೆ.
ಇಂದು ಬೆಳಿಗ್ಗೆ 10:30ಕ್ಕೆ ಶಿವರಾಮೇಗೌಡ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಎಲ್ ಆರ್ ಶಿವರಾಮೇಗೌಡ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ಇದನ್ನೂ ಓದಿ : http://ಮೊನಾಲಿಸಾಗೆ ವಜ್ರದ ಹಾರ.. ‘ಬಲಿ ಕಾ ಬಕ್ರಾ’ ಮಾಡ್ತಿದ್ದಾರೆ ಎಂದ ನೆಟ್ಟಿಗರು!

Author: Btv Kannada
Post Views: 1,473