ಬೆಂಗಳೂರು : ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ಅವರನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.
ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್ಗೆ ಇನ್ಮುಂದೆ ಜೈಲೇ ಗತಿಯಾಗಿದೆ. ದರ್ಶನ್ನ್ನು ಪೊಲೀಸರು ವಶಕ್ಕೆ ಪಡೆದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಿದ್ದಾರೆ. ಇನ್ನು ಪೊಲೀಸರು 7 ಜನ ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಿಸಲಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಆರೋಪಿಗಳನ್ನು ಕೋರ್ಟ್ಗೆ ಕರೆದೊಯ್ಯಲಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂಳಲು ದೇವಸ್ಥಾನದ ಮಾಹಿತಿ ಕೇಂದ್ರ ಹೇಳ್ತಿತ್ತು – ‘INDIA TODAY’ಗೆ ಶಾಕಿಂಗ್ ವಿಷಯ ಬಿಚ್ಚಿಟ್ಟ ದೂರುದಾರ ಭೀಮ!
Author: Btv Kannada
Post Views: 237







